'ಮಹಾತ್ಮರ ಚರಿತಾಮೃತ' ಗ್ರಂಥ ಲೋಕಾರ್ಪಣೆ

varthajala
1

 ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು, ಅಥಣಿ ಮೊಟಗಿಮಠದ ಪೀಠಾಧಿಪತಿ ಶ್ರೀ ಪ್ರಭುಚನ್ನ ಸ್ವಾಮೀಜಿ ರಚಿಸಿರುವ 'ಮಹಾತ್ಮರ ಚರಿತಾಮೃತ' ಗ್ರಂಥವನ್ನು ಲೋಕಾರ್ಪಣೆ ಮಾಡಿದರು.




ಸುತ್ತೂರು ಸಂಸ್ಥಾನದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವ ವಿ.ಸೋಮಣ್ಣ, ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಸವ ವೇದಿಕೆ ಅಧ್ಯಕ್ಷ ಡಾII ಸಿ.ಸೋಮಶೇಖರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags

Post a Comment

1Comments

Post a Comment