"ಹರಿನಾಮ ಸಂಕೀರ್ತನೆ"

varthajala
0

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್ ಹಾಗೂ ಸೋಸಲೆ ಶ್ರೀ ವ್ಯಾಸರಾಜ ಮಠ, ಸುಬ್ರಹ್ಮಣ್ಯನಗರ ಶಾಖೆ

ಇವುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 12-11-2021 ಶುಕ್ರವಾರ ಸಂಜೆ 6-30ಕ್ಕೆ ಕು|| ರಚನಾ ಶರ್ಮಾ ಇವರಿಂದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ :

ವಿದ್ವಾನ್ ಶ್ರೀ ಶಶಿಧರ್ (ಪಿಟೀಲು), ವಿದ್ವಾನ್ ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ).

-------------------------------

ಕಾರ್ಯಕ್ರಮ ನಡೆಯುವ ಸ್ಥಳ :

ಶ್ರೀ ವ್ಯಾಸರಾಜ ಮಠ (ಸೋಸಲೆ), 5ನೇ ಮುಖ್ಯರಸ್ತೆ, ಸುಬ್ರಹ್ಮಣ್ಯನಗರ, 2ನೇ ಹಂತ, ರಾಜಾಜಿನಗರ ಬೆಂಗಳೂರು-560010

-------------------------------

Tags

Post a Comment

0Comments

Post a Comment (0)