ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾರತೀಯ ಬಾಸ್ಕೆಟ್‌ಬಾಲ್ ಆಟಗಾರರೊಂದಿಗೆ ಸಂವಾದ

varthajala
0

ರಾಜಭವನದಲ್ಲಿ  ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭಾರತೀಯ ಬಾಸ್ಕೆಟ್‌ಬಾಲ್ ಆಟಗಾರರೊಂದಿಗೆ ಸಂವಾದ ನಡೆಸಿದರು ಮತ್ತು ಮುಂಬರುವ ಪಂದ್ಯಾವಳಿಗಳಲ್ಲಿ ಯಶಸ್ಸಿಗೆ ಹಾರೈಸಿದರು. ಬಾಸ್ಕೆಟ್ ಬಾಲ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷರಾದ ಶ್ರೀ ಕೆ.ಗೋವಿಂದರಾಜ್ ಉಪಸ್ಥಿತರಿದ್ದರು.















Tags

Post a Comment

0Comments

Post a Comment (0)