ಶಾಲಾ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ಖಾಸಗಿ ಸಂಸ್ಥೆಗಳೊಂದಿಗೆ ಸಂವಾದ ಕಾರ್ಯಕ್ರಮ

varthajala
0
ಬೆಂಗಳೂರು, ಫೆಬ್ರವರಿ 07 (ಕರ್ನಾಟಕ ವಾರ್ತೆ) : ಶಾಲಾ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ಖಾಸಗಿ ಸಂಸ್ಥೆಗಳೊಂದಿಗೆ ಫೆಬ್ರವರಿ 09, 2022 ರಂದು ಸಂವಾದ ಕಾರ್ಯಕ್ರಮವನ್ನು ಮಾನ್ಯ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಅವರ ಉಪಸ್ಥಿತಿಯಲ್ಲಿ ನಗರದ ರಾಜಭವನ ರಸ್ತೆಯ ಕ್ಯಾಪಿಟಲ್ ಹೋಟೆಲ್‍ನಲ್ಲಿ ಆಯೋಜಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Tags

Post a Comment

0Comments

Post a Comment (0)