ರಾಜ್ಯಪಾಲರನ್ನು ಭೇಟಿ ಮಾಡಿದ ಲಯನ್ ವೆಂಕಟೇಶ್

varthajala
0

ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರನ್ನು ಲಯನ್ ಸಂಸ್ಥೆಯ ಜಿ ವೆಂಕಟೇಶ್ ಹಾಗೂ ಡಿ.ಬಿ. ಚೌಧರಿ ರವರು ಇತ್ತೀಚೆಗೆ ಭೇಟಿ ಮಾಡಿ ರಾಜ್ಯದ ಆಗುಹೋಗುಗಳ ಬಗ್ಗೆ ಚರ್ಚಿಸಿದರು, 

ಇದೇ ಸಂದರ್ಭದಲ್ಲಿ ಸಂಸ್ಥೆಯ ಸೇವಾ ಚಟುವಟಿಕೆಗಳ ಬಗ್ಗೆ ವಿವರಣೆ ನೀಡಿದರು.

ಇದಕ್ಕೆ ರಾಜ್ಯಪಾಲರು ಲಯನ್ ಸೇವಾ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.



Post a Comment

0Comments

Post a Comment (0)