ಮೊದಲ ಮುಖ್ಯಮಂತ್ರಿ ದಿವಂಗತ ಕೆ. ಸಿ. ರೆಡ್ಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ

varthajala
0

 ಮುಖ್ಯಮಂತ್ರಿ ಅವರು ರಾಜ್ಯದ ಮೊದಲ ಮುಖ್ಯಮಂತ್ರಿ ದಿವಂಗತ ಕೆ. ಸಿ. ರೆಡ್ಡಿ ಅವರ 120 ನೇ ಜನ್ಮದಿನದ ಅಂಗವಾಗಿ ಇಂದು ವಿಧಾನ ಸೌಧದ ಆವರಣದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.



ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕೆ ಸಿ ರೆಡ್ಡಿ ಅವರ ಸಂಬಂಧಿ ಕವಿತಾ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Tags

Post a Comment

0Comments

Post a Comment (0)