ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವ ಅಂಗವಾಗಿ ಪತ್ರಿಕಾಗೋಷ್ಠಿ

varthajala
0

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ  ಶ್ರೀಮತಿ ತಾರಾಅನೂರಾಧ ಅವರು ಇಂದು  ವನವಿಕಾಸ ಕಟ್ಟಡದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವ ಅಂಗವಾಗಿ ಪತ್ರಿಕಾಗೋಷ್ಠಿ ನಡೆಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ರಾಧಾದೇವಿ .ಎ  ಭಾ.ಆ.ಸೇ. ಸೇರಿದಂತೆ ಉಪಸ್ಥಿತರಿದ್ದರು.


Post a Comment

0Comments

Post a Comment (0)