ನ್ಯಾಯಬೆಲೆ ಅಂಗಡಿಗೆ ದಿಢೀರ್ ಬೇಟಿ ನೀಡಿದ ಜಿಲ್ಲಾಧಿಕಾರಿಗಳು

varthajala
0

ಜಿಲ್ಲಾಧಿಕಾರಿ ಎನ್.ಎಮ್. ನಾಗರಾಜ್, ತಾಲ್ಲೂಕು ತಹಶೀಲ್ದಾರ್ ಬಿ.ಎಸ್.ರಾಜೀವ್,ಪೌರಾಯುಕ್ತ ಆರ್ ಶ್ರೀಕಾಂತ್ ಹಾಗೂ ಆಹಾರ ಇಲಾಖಾಧಿಕಾರಿಗಳು ಶಿಡ್ಲಘಟ್ಟ ನಗರದ ನ್ಯಾಯಬೆಲೆ ಅಂಗಡಿಗೆ ದಿಢೀರ್ ಬೇಟಿ ನೀಡಿದರು.




ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಮತ್ತು ಒಂದು ರಾಷ್ಟ್ರ ಒಂದು ರೇಷನ್ ಕಾರ್ಡ್ ಎಂಬುವ ಯೋಜನೆಯ ನ್ಯಾಯಬೆಲೆ ಅಂಗಡಿಗಳಿಂದ ಸರಿಯಾದ ದಾನ್ಯಗಳು ನೀಡುತ್ತಿದ್ದಾರೋ ಇಲ್ಲವೋ ಎಂದು ಪರಿಶೀಲನೆ ಮಾಡುತ್ತಿರುವುದು.

Post a Comment

0Comments

Post a Comment (0)