KLE Society: ಕೆ.ಎಲ್.ಇ ಸಂಸ್ಥೆಯ ಬಿ.ವಿ ಭೂಮರೆಡ್ಡಿ ತಾಂತ್ರಿಕ ವಿಶ್ವವಿದ್ಯಾಲಯ ಸುವರ್ಣ ಮಹೋತ್ಸವ

varthajala
0

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು  ಕೆ.ಎಲ್.ಇ ಸಂಸ್ಥೆಯ ಬಿ.ವಿ ಭೂಮರೆಡ್ಡಿ ತಾಂತ್ರಿಕ ವಿಶ್ವವಿದ್ಯಾಲಯ ಏರ್ಪಡಿಸಿರುವ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,  ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಮುರುಗೇಶ್ ನಿರಾಣಿ , ಕೆ.ಎಲ್.ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ  ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.















Post a Comment

0Comments

Post a Comment (0)