ಹರಿದಾಸ ಮಂಜರಿ

varthajala
0

 ಸ್ವಾತಿ ನಕ್ಷತ್ರದ ಪ್ರಯುಕ್ತ ತ್ಯಾಗರಾಜನಗರದ 'ವಜ್ರಕ್ಷೇತ್ರ' ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 12, ಭಾನುವಾರ ಸಂಜೆ  ಏರ್ಪಡಿಸಿದ್ದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮದಲ್ಲಿ ಕು|| ಮನಸ್ವಿ ಕಶ್ಯಪ್ ಅವರು ಅಪರೋಕ್ಷ ಜ್ಞಾನಿಗಳು ರಚಿಸಿದ ಅಪರೂಪದ ಕೃತಿಗಳನ್ನು ಪ್ರಸ್ತುತ ಪಡಿಸಿದರು. 

 ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ ಶ್ರೀ ಸುದರ್ಶನ್ ತಬಲಾ ವಾದನದಲ್ಲಿ ಸಾಥ್ ನೀಡಿದರು.

Post a Comment

0Comments

Post a Comment (0)