ವಿಕಸಿತ ಭಾರತ ಸಂಕಲ್ಪ ಪತ್ರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಚಾಲನೆ

varthajala
0

ಬೆಂಗಳೂರು: ಭಾರತೀಯ ಜನತಾ ಪಾರ್ಟಿ ಬೆಂಗಳೂರು ಕೇಂದ್ರ ಜಿಲ್ಲಾ ವತಿಯಿಂದ ವಿಕಸಿತ ಭಾರತ ಸಂಕಲ್ಪ ಪತ್ರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಇಂದು ನಗರದ ಗರುಡ ಮಾಲ್ ನಲ್ಲಿ ಚಾಲನೆ ನೀಡಲಾಯಿತು.






ಈ ಅಭಿಯಾನದ ಮುಖ್ಯ ಅತಿಥಿಗಳಾಗಿ ಮೂರು ಬಾರಿ ‘ಗ್ರಾಮ್ಮಿ ಪ್ರಶಸ್ತಿ’ ಪುರಸ್ಕøತರಾದ ರಿಕಿ ಕೇಜ್ ರವರು ಚಾಲನೆ ನೀಡಿದರು. ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ರಾವ್, ಗೌತಮ್ ಜೈನ್, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

0Comments

Post a Comment (0)