ಭೀಮನಕಟ್ಟೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ದಿನಾಂಕ 28-4-2025 ರಿಂದ 10-5-2025ರ ವರೆಗೆ ಪ್ರತಿದಿನ ಸಂಜೆ 6-15ಕ್ಕೆ ಜರುಗಲಿದೆ .
ಶ್ರೀ ಚಂದ್ರಶೇಖರ ಆಚಾರ್ಯರಿಂದ ಮಾರ್ಕಂಡೇಯ ಪುರಾಣಾಂತರ್ಗತ ಶ್ರೀ ವೆಂಕಟಾಚಲ ಮಹಾತ್ಮೆ ವಿಷಯವಾಗಿ ಪ್ರವಚನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ದೊಡ್ಡಬೊಮ್ಮಸಂದ್ರ, ವಿದ್ಯಾರಣ್ಯಪುರ, ಬೆಂಗಳೂರು-97.