ಬೆಂಗಳೂರು : ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಮೇ ತಿಂಗಳ ಪ್ರತಿ ಗುರುವಾರದ ದಾಸವಾಣಿ ಕಾರ್ಯಕ್ರಮಗಳು ಈ ರೀತಿ ಇವೆ :
ಮೇ 1-"ಹರಿದಾಸ ವೈಭವ". ಗಾಯನ : ಕು|| ಜಿ. ಶ್ರೀರಾಗ, ಶ್ರೀ ಆರ್.ಎಸ್. ಪ್ರಶಾಂತ್ (ತಬಲಾ), ಮಾ|| ಆದಿತ್ಯ ರಾಮ್ (ರಿದಂ ಪ್ಯಾಡ್), ಮಾ|| ಪ್ರತೀಕ್ ಆಚಾರ್ಯ (ಕೊಳಲು).
ಮೇ 8-"ಹರಿದಾಸ ಮಂಜರಿ". ಗಾಯನ : ಕು|| ಎಸ್. ಶುಭಶ್ರೀ, ಶ್ರೀಮತಿ ದೀಪಿಕಾ ಎಂ. (ಪಿಟೀಲು), ಶ್ರೀಮತಿ ಜ್ಯೋತ್ಸ್ನಾ ಹೆಬ್ಬಾರ್ (ಮೃದಂಗ).
ಮೇ 15-"ಹರಿದಾಸ ಝೇಂಕಾರ". ಗಾಯನ : ಕು|| ಮನಸ್ವಿ ಜಿ. ಕಶ್ಯಪ್, ಶ್ರೀ ಅಮಿತ್ ಶರ್ಮಾ (ಪಿಟೀಲು ), ಶ್ರೀ ಪ್ರಮೋದ್ ಗಬ್ಬೂರ್ (ತಬಲಾ).
ಮೇ 22-"ಹರಿದಾಸ ನಮನ". ಗಾಯನ : ಶ್ರೀಮತಿ ವೈಷ್ಣವಿ ಎಂ. ಕೊಪ್ಪ, ಶ್ರೀ ಅಮಿತ್ ಶರ್ಮಾ (ಕೀ-ಬೋರ್ಡ್), ಶ್ರೀ ಮಧುಸೂದನ್ ಕೊಪ್ಪ (ತಬಲಾ).
ಮೇ 29-"ಹರಿದಾಸ ಮಂದಾರ". ಗಾಯನ : ಕು|| ಅಭಿಜ್ಞಾ ಪಿ. ಕಶ್ಯಪ್, ಶ್ರೀಮತಿ ಭಾರ್ಗವಿ (ಪಿಟೀಲು), ಶ್ರೀ ನಟರಾಜ್ (ಮೃದಂಗ).
ಕಾರ್ಯಕ್ರಮ ನಡೆಯುವ ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ಬೆಂಗಳೂರು-560109