ಬೆಂಗಳೂರು, ನವಂಬರ್ 7 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರು ನವೆಂಬರ್ 10 ರಂದು ಮೈಸೂರು ಜಿಲ್ಲೆಗೆ ಪ್ರವಾಸ ಕೈಗೊಳ್ಳುವರು. ನಂತರ ಅದೇ ದಿನ ಸಂಜೆ ಬೆಂಗಳೂರಿಗೆ ವಾಪಸ್ಸಾಗುವರು ಎಂದು ಪ್ರಕಟಣೆ ತಿಳಿಸಿದೆ.
Post a Comment
0Comments