ಬೆಂಗಳೂರು: ಮಾಜಿ ಸಚಿವರಾದ ಶಾಸಕ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯ "ಕರ್ನಾಟಕ ಆಡಳಿತಾ ಸುಧಾರಣಾ ಆಯೋಗ"ದ 10ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಸಲ್ಲಿಸಲಾಯಿತು.
ಸಚಿವರಾದ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.