ಕೆಂಚೇನಹಳ್ಳಿ ಶ್ರೀ ಪಟ್ಟದಮ್ಮ ದೇವಿ ಸರ್ಕಲ್ ನಾಮಕರಣ – ಶಾಸಕ ಎಸ್.ಟಿ. ಸೋಮಶೇಖರ್ ಗೌಡರಿಂದ ಉದ್ಘಾಟನೆ

varthajala
0

 ರಾಜರಾಜೇಶ್ವರಿ ನಗರ ವ್ಯಾಪ್ತಿಯ ಕೆಂಚೇನಹಳ್ಳಿ ಗ್ರಾಮ ದೇವತೆ ಶ್ರೀ ಪಟ್ಟದಮ್ಮ ದೇವಿಯ ಆಶೀರ್ವಾದದೊಂದಿಗೆ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಎಸ್.ಟಿ. ಸೋಮಶೇಖರ್ ಗೌಡ ಅವರು ‘ಶ್ರೀ ಪಟ್ಟದಮ್ಮ ಸರ್ಕಲ್’ ಅನ್ನು ಅಧಿಕೃತವಾಗಿ ನಾಮಕರಣ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಶ್ರೀ ಸುರೇಶ್, ಶ್ರೀನಾಥ್ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಹಾಜರಿದ್ದು ಕಾರ್ಯಕ್ರಮಕ್ಕೆ ಭಕ್ತಿಪೂರ್ಣ ವಾತಾವರಣ ನಿರ್ಮಾಣವಾಯಿತು.


Post a Comment

0Comments

Post a Comment (0)